ಪುನೀತ್ ಮನೆಗೆ ಕೂಡಲ ಸಂಗಮ ಜಗದ್ಗುರು ಭೇಟಿ; ಕುಟುಂಬಕ್ಕೆ ಸಾಂತ್ವಾನ

ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಫಿಲಂ ಸಿಟಿ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಶ್ರೀಗಳ ಸಲಹೆ

ಅಪ್ಪು ಅವರ ಮನೆಗೆ ಭೇಟಿ ನೀಡಿದ ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಶ್ರೀಗಳು, ಅಪ್ಪು ಅವರ ಪತ್ನಿ ಆಶ್ವಿನಿ , ಮಗಳಾದ ದೃತಿ ಹಾಗೂ ವಂದಿತಾ, ವಿನಯ್ ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು.


ಈ ಸಂಧರ್ಭದಲ್ಲಿ ಮಾಜಿ ಮೇಯರ್ ಪುಟ್ಟರಾಜ್ , ಮಾಜಿ ಸದಸ್ಯ ನಟರಾಜ್ , ಯುವ ನಟ ಅಭಿಲಾಷ , ನಗರ ಅಧ್ಯಕ್ಷ ಶಿವಪುತ್ರ ಮಲ್ಲೆವಾಡ , ಕಾರ್ಯದರ್ಶಿ ವೀರೇಶ ಮೊದಲಾದವರು ಉಪಸ್ತಿತರಿದ್ದರು.

Related Posts

error: Content is protected !!