ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಫಿಲಂ ಸಿಟಿ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಶ್ರೀಗಳ ಸಲಹೆ
ಅಪ್ಪು ಅವರ ಮನೆಗೆ ಭೇಟಿ ನೀಡಿದ ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಶ್ರೀಗಳು, ಅಪ್ಪು ಅವರ ಪತ್ನಿ ಆಶ್ವಿನಿ , ಮಗಳಾದ ದೃತಿ ಹಾಗೂ ವಂದಿತಾ, ವಿನಯ್ ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು.
ಈ ಸಂಧರ್ಭದಲ್ಲಿ ಮಾಜಿ ಮೇಯರ್ ಪುಟ್ಟರಾಜ್ , ಮಾಜಿ ಸದಸ್ಯ ನಟರಾಜ್ , ಯುವ ನಟ ಅಭಿಲಾಷ , ನಗರ ಅಧ್ಯಕ್ಷ ಶಿವಪುತ್ರ ಮಲ್ಲೆವಾಡ , ಕಾರ್ಯದರ್ಶಿ ವೀರೇಶ ಮೊದಲಾದವರು ಉಪಸ್ತಿತರಿದ್ದರು.