ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರ್ ರೀಲ್ ನಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಹೀರೋ ಅನ್ನೋದನ್ನ ಪ್ರೂ ಮಾಡಿದ್ದಾರೆ. ಈಗ ಮತ್ತೊಬ್ಬ ರಿಯಲ್ ಹೀರೋ ಅಂತ ಸಾಬೀತುಪಡಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರಿನ ಡಾನ್ಸರ್ಸ್ ಅಸೋಸಿಯೇಷನ್ ಸದಸ್ಯರಿಗೆ ಫುಡ್ ಕಿಡ್ ವಿತರಣೆ ಮಾಡಿದ್ದಾರೆ.
ಡಾನ್ಸ್ ಮಾಸ್ಟರ್ ಭೂಷಣ್ ಜೊತೆ ಸೇರಿ ಆಹಾರ ಕಿಟ್ ವಿತರಿಸಿದ್ದಾರೆ. ಇನ್ನು ರಾಮನಗರದಲ್ಲಿ ಅಂಗನವಾಡಿ ಸಿಬ್ಬಂದಿ, ದಾದಿಯರು ಹಾಗೂ ಕೊರೋನಾ ವಾರಿಯರ್ಸ್ ಗೂ ನಟ ನಿಖಿಲ್ ಕುಮಾರ್ , ಫುಡ್ ಕಿಟ್ ವಿತರಣೆ ಮಾಡಿದ್ದರು.